Advertisement

ಉಡುಪಿ :ಈ ಬಾರಿ ಕ್ರಿಸ್ಮಸ್ ಆಚರಣೆ ಪೂಜೆಗಷ್ಟೇ ಸೀಮಿತ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್

03:39 PM Dec 20, 2021 | Team Udayavani |
ಉಡುಪಿ : ಕೋವಿಡ್ ನ ಮೂರನೇ ಅಲೆಯ ಹಿನ್ನೆಲೆಯಲ್ಲಿ ಈ ಬಾರಿ ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದಲ್ಲಿ ಕ್ರಿಸ್ಮಸ್ ಆಚರಣೆಯಲ್ಲಿ ಕೇವಲ ಪೂಜೆಗೆ ಮಾತ್ರ ಆದ್ಯತೆಯನ್ನು ನೀಡಲಿದ್ದು ಜನದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪೂಜೆಗಳ ಸಂಖ್ಯೆಯನ್ನು ಹೆಚ್ಚಿಸಿದ್ದು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಹೇಳಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next