Advertisement
ಮಣಿಪಾಲದ ರಜತಾದ್ರಿಯಲ್ಲಿ ರಾಜ್ಯ ಗ್ರಾ. ಪಂ. ನೌಕರರ ಶ್ರೇಯೋಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ನೌಕರರ ಸಮಾವೇಶ , ಅಭಿನಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
ಜಿಲ್ಲಾ ಸಮಿತಿ ಅಧ್ಯಕ್ಷ ಉದಯ್ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಲಾಲಾಜಿ ಆರ್. ಮೆಂಡನ್, ಜಿ.ಪಂ. ಅಧ್ಯಕ್ಷ ದಿನಕರಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಉಡುಪಿ ತಾ.ಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿ.ಪಂ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಜಿ.ಪಂ ಸಿಇಒ ಶಿವಾನಂದ ಕಾಪಶಿ, ತಾ.ಪಂ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ, ಎಚ್.ವಿ. ಇಬ್ರಾಹಿಂಪುರ, ಉಡುಪಿ ತಾ.ಪಂ ಇ.ಒ. ಮೋಹನ್ರಾಜ್, ಸಂಘದ ರಾಜ್ಯಾಧ್ಯಕ್ಷ ದೇವಿಪ್ರಸಾದ್ ಬೊಳ್ಮ, ತಾ.ಪಂ. ಸದಸ್ಯರಾದ ಧನಂಜಯ, ವಸಂತಿ, ಸಂಧ್ಯಾಕುಮಾರಿ ಉಪಸ್ಥಿತರಿದ್ದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಆರ್. ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ಅಭಿಷೇಕ್ ಸೇರಿಗಾರ್ ವಂದಿಸಿದರು.
Advertisement
ತೆರಿಗೆ ಪಾವತಿಯಲ್ಲಿ ಕರಾವಳಿಗರೆ ಮುಂದುರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವಾರ್ಷಿಕ ಶೇ. 70 ದಿಂದ ಶೇ. 80ರಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ಆದರೆ ಉತ್ತರ ಕರ್ನಾಟಕದ ಗುಲ್ಬರ್ಗಾ ಮೊದಲಾದ ಭಾಗಗಳಲ್ಲಿ ಶೇ. 1ರಷ್ಟು ಕೂಡ ತೆರಿಗೆ ಪಾವತಿ ಆಗುತ್ತಿಲ್ಲ.ಗ್ರಾ.ಪಂ.ಸದಸ್ಯರೇ ತೆರಿಗೆ ಪಾವತಿ ಮಾಡಿದ್ದರೂ ಗ್ರಾ.ಪಂ.ಅಭಿವೃದ್ಧಿಗೆ ಸಹಾಯಕವಾಗುತ್ತಿತ್ತು.
– ಕೋಟ ಶ್ರೀನಿವಾಸ ಪೂಜಾರಿ,ವಿಧಾನಪರಿಷತ್ ವಿಪಕ್ಷ ನಾಯಕ