Advertisement

ಅಕ್ರಮ ವಲಸಿಗರಿಗೆ ಪೌರತ್ವ ಶೀಘ್ರ: ಸಚಿವ ಅಮಿತ್‌ ಶಾ

09:50 PM Aug 02, 2022 | Team Udayavani |

ನವದೆಹಲಿ: ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಭಾರತಕ್ಕೆ ಅಕ್ರಮವಾಗಿ ಆಗಮಿಸಿರುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಹಾಗೂ ಕ್ರೈಸ್ತರಿಗೆ “ಪೌರತ್ವ ತಿದ್ದುಪಡಿ ಕಾಯ್ದೆ’ಯ ಮೂಲಕ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಗೆ, ಹಾಲಿ ನಡೆಯುತ್ತಿರುವ ಕೊರೊನಾ ಬೂಸ್ಟರ್‌ ಡೋಸ್‌ ಅಭಿಯಾನ ಪೂರ್ಣಗೊಂಡ ನಂತರ ಚಾಲನೆ ನೀಡಲಾಗುತ್ತದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈ ವಿಚಾರ ತಿಳಿಸಿದ್ದಾರೆ.

Advertisement

ನವದೆಹಲಿಯಲ್ಲಿ, ತಮ್ಮನ್ನು ಭೇಟಿ ಮಾಡಿದ ಪಶ್ಚಿಮ ಬಂಗಾಳ ವಿಧಾಸಭೆಯ ವಿಪಕ್ಷಗಳ ನಾಯಕ ಸುವೇಂದು ಅಧಿಕಾರಿ ಅವರ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾ, ಈ ವಿಚಾರ ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next