Advertisement

“ತರಗತಿಗಳಲ್ಲಿ ಸಿಸಿ ಕೆಮರಾ:  ಚರ್ಚೆ ನಡೆಯಲಿ’

03:45 AM Jan 17, 2017 | Team Udayavani |

ಮಂಗಳೂರು: ತರಗತಿಗಳಲ್ಲಿ ಸಿಸಿ ಕೆಮರಾ ಅಳವಡಿಸುವುದರಿಂದ ಮಕ್ಕಳಿಗೆ ಮುಕ್ತವಾಗಿ ವ್ಯವಹರಿಸಲು ಕಷ್ಟವಾಗುತ್ತದೆ ಎಂಬ ವಾದವಿದೆ. ಈ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದು ಯುನಿಸೆಫ್‌ ಶಿಕ್ಷಣ ಮತ್ತು ಮಕ್ಕಳ ಸಂರಕ್ಷಣೆಯ ಸಲಹಾ ಪ್ರತಿನಿಧಿ ಸುಚಿತ್ರಾ ರಾವ್‌ ಹೇಳಿದರು.

Advertisement

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಬಗ್ಗೆ ಜಿಲ್ಲಾ ಸಮಿತಿಯ ಸದಸ್ಯರಿಗೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೋಮವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪೊಲೀಸ್‌ ಅಧಿಕಾರಿ ವೇದಮೂರ್ತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ನಿಖೇಶ್‌ ಶೆಟ್ಟಿ, ಮಕ್ಕಳ ರಕ್ಷಣಾಧಿಕಾರಿ ಉಸ್ಮಾನ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಮೊದಲಾದವ‌ರು ಉಪ ಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next