Advertisement

ಪ್ರಯಾಣಿಕರ ತಂಗುದಾಣ ಪರಿಸರದಲ್ಲಿ ಸ್ವಚ್ಛತೆ

02:50 AM Jul 13, 2017 | Team Udayavani |

ಕಡಬ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಗಳ ಜನ್ಮದಿನೋತ್ಸವದ ಸಲುವಾಗಿ ಹಮ್ಮಿಕೊಂಡಿರುವ ಗ್ರಾಮೋತ್ಸವ ಕಾರ್ಯಕ್ರಮದ ಅಂಗವಾಗಿ ಕುಟ್ರಾಪ್ಪಾಡಿ ಗ್ರಾಮದ ಕೇಪು ಪ್ರಯಾಣಿಕರ ತಂಗುದಾಣ ಹಾಗೂ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

Advertisement

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವಿಸ್ತರಣಾಧಿಕಾರಿ ಸುರೇಶ್‌ ರೈ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಕಡಬ ಶಾಖಾ ಪ್ರಬಂಧಕ ನಿತ್ಯಾನಂದ ಶೆಟ್ಟಿ ಮನವಳಿಕೆ, ಸೇವಾ ದೀಕ್ಷಿತೆ ಲಲಿತಾ ರೈ ಮರ್ದಾಳ,  ಒಡಿಯೂರು ಶ್ರೀ ಸೇವಾ ಬಳಗದ ಕಡಬ ವಲಯ ಸಮಿತಿಯ ಕಾರ್ಯದರ್ಶಿ ಸೀತಾರಾಮ ಗೌಡ ಎ., ಉಪಾಧ್ಯಕ್ಷರಾದ ಶಿವಪ್ರಸಾದ್‌ ರೈ ಮೈಲೇರಿ, ಸೋಮಪ್ಪ ನಾೖಕ್‌ ಕಡಬ ಮುಂತಾದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next