Advertisement

ಜಾಹೀರಾತುಗಳಲ್ಲಿ ಜನಪ್ರತಿನಿಧಿಗಳ  ಹೆಸರು, ಫೋಟೋ ತೆರವು: ಹೈಕೋರ್ಟ್‌

11:07 PM Aug 08, 2021 | Team Udayavani |

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸುವ ಸರಕಾರಿ ಜಾಹೀರಾತುಗಳಲ್ಲಿರುವ ಸ್ಥಳೀಯ ಜನಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ತೆರವುಗೊಳಿಸುವ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪಿ ನಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡ ಬೇಕೆಂದು  ಸರಕಾರಕ್ಕೆ ಹೈಕೋರ್ಟ್‌ ಆದೇಶ ನೀಡಿದೆ.

Advertisement

ಎಚ್‌. ಎಂ. ವೆಂಕಟೇಶ್‌ ಸಲ್ಲಿಸಿದ್ದ  ಪಿಐಎಲ್‌ ಅನ್ನು ಮುಖ್ಯ ನ್ಯಾ|  ಎ. ಎಸ್‌. ಓಕ್‌ ಹಾಗೂ ನ್ಯಾ| ಎನ್‌. ಎಸ್‌. ಸಂಜಯ್‌ ಗೌಡ ಅವರಿದ್ದ  ನ್ಯಾಯಪೀಠ  ವಿಚಾರಣೆ ನಡೆಸಿತು.

Advertisement

Udayavani is now on Telegram. Click here to join our channel and stay updated with the latest news.

Next