Advertisement

ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!

01:25 PM Oct 07, 2024 | sudhir |

ತೀರ್ಥಹಳ್ಳಿ : ನಾಡ ಹಬ್ಬ ದಸರಾ ಹಾಗೂ ನವರಾತ್ರಿಯ ಸಂದರ್ಭದಲ್ಲಿ ಉಪವಾಸ, ಮೌನ ವ್ರತ ಸೇರಿ ವಿವಿಧ ರೀತಿಯಲ್ಲಿ ಪೂಜೆ ಸಲ್ಲಿಸುತ್ತಾರೆ. ಅದೇ ರೀತಿ ತೀರ್ಥಹಳ್ಳಿ ಪಟ್ಟಣದ 13 ಕೋಟಿ ರೂ ವೆಚ್ಚದಲ್ಲಿ ಇತ್ತೀಚಿಗೆ ನೂತನವಾಗಿ ನಿರ್ಮಾಣವಾಗಿ ಉದ್ಘಾಟನೆಗೊಂಡಿದ್ದ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರದ ಘಂಟೆ ಮೌನ ವ್ರತ ಮಾಡುತ್ತಿರುವುದು ಭಾರಿ ಕುತೂಹಲ ಮೂಡಿಸಿದೆ.

Advertisement

ತೀರ್ಥಹಳ್ಳಿ ಪಟ್ಟಣದ ಸುತ್ತ ಮುತ್ತಲಿನ ಜನತೆಗೆ ಬೆಳಗ್ಗೆ 7 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಅಲಾರಾಂ ರೀತಿ ಪ್ರತಿ ಗಂಟೆಗೊಮ್ಮೆ ಧ್ವನಿ ಮಾರ್ದನಿಸುತ್ತಿದ್ದ ಅತೀ ದೊಡ್ಡ ಗಂಟೆ ಏಕಾಏಕಿ ಮೌನಕ್ಕೆ ಜಾರಿರುವುದು ಯಾವ ಕಾರಣಕ್ಕೆ ಎಂಬ ಪ್ರೆಶ್ನೆ ಒಂದೆಡೆಯಾದರೆ ನವರಾತ್ರಿ ಆಚರಣೆ ಮಾಡುತ್ತಿರಬಹುದು ಎಂಬ ಹಾಸ್ಯದ ಮಾತು ಕೂಡ ಪಟ್ಟಣದ ಸಾರ್ವಜನಿಕರಿಂದ ಕೇಳಿ ಬಂದಿದೆ.

ಇದನ್ನೂ ಓದಿ: Ratan Tata ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು: ಆತಂಕ ಬೇಡ: ರತನ್‌ ಟಾಟಾ

Advertisement

Udayavani is now on Telegram. Click here to join our channel and stay updated with the latest news.

Next