Advertisement

Garage ಮಾಲಕರ ಬೇಡಿಕೆಗೆ ಸಿಎಂ ಒಪ್ಪಿಗೆ: ಸಚಿವ ಸಂತೋಷ್‌ ಲಾಡ್‌

11:20 PM Nov 21, 2023 | Team Udayavani |

ಮಂಗಳೂರು: ಗ್ಯಾರೇಜ್‌ ಮಾಲಕರ ಬೇಡಿಕೆಗಳಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿರುವುದಾಗಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

Advertisement

ದ.ಕ. ಜಿ.ಪಂ. ಸಭಾಂಗಣದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ಪ್ರತಿಕ್ರಿಯಿಸಿದ ಅವರು, ಬೇಡಿಕೆಗ ಳನ್ನು ಇನ್ನೆರಡು ತಿಂಗಳಲ್ಲಿ ಅನುಷ್ಠಾನ ಮಾಡಲಾಗುವುದು ಎಂದರು.

ಗ್ಯಾರೇಜ್‌ ಮೆಕ್ಯಾನಿಕ್‌, ಸಿಬಂದಿ ಮತ್ತು ವಾಹನ ಟ್ರಾನ್ಸ್‌ ಪೋರ್ಟ್‌ ನವವರಿಗೂ ವಿಶೇಷ ಪ್ಯಾಕೇಜ್‌ಗಳನ್ನು ಮಾಡಲಾಗುವುದೆಂದು ತಿಳಿಸಿರುವುದಾಗಿ ದ.ಕ. ಮತ್ತು ಉಡುಪಿ ಗ್ಯಾರೇಜ್‌ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕಮಿಲ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next