Advertisement

ಅಯೋಧ್ಯೆ ತೀರ್ಪು ಯಾರ ಪರ ಬಂದರೂ ಶಾಂತಿ ಕಾಪಾಡಲು ಸಿಎಂ ಮನವಿ

09:53 AM Nov 08, 2019 | sudhir |

ಚಿತ್ರದುರ್ಗ: ಅಯೋಧ್ಯೆ ಕುರಿತ ತೀರ್ಪು ಹೇಗೆ ಬಂದರೂ ಶಾಂತಿ ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ಸಾಣೇಹಳ್ಳಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರ ಜತೆ ಮಾತನಾಡಿದರು.

ತೀರ್ಪು ಯಾರ ಪರವಾಗಿ ಅಥವಾ ವಿರೋಧವಾಗಿ ಬರಲಿ ಎಲ್ಲರೂ ಶಾಂತಿಯುತವಾಗಿ ನಡೆದುಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next