Advertisement

Law and Order ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಮಂಗಳೂರಿನಲ್ಲಿ ಸಿಎಂ ಸ್ಪಷ್ಟ ನುಡಿ

02:38 PM Apr 12, 2022 | Team Udayavani |
ಮಂಗಳೂರು: ರಾಜ್ಯದಲ್ಲಿ ಯಾವುದೇ ಧರ್ಮ ಯುದ್ಧ ನಡೆಯುತ್ತಿಲ್ಲ. ಸಂಘಟನೆಗಳು ಪ್ರಚೋದನಕಾರಿ ಮಾತನಾಡುವುದು ವಿಚಾರ ಅಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಂಡರೆ ನಾವು ಕೂಡಲೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ಸಿಎಂ ಹೇಳಿಕೆ...
Advertisement

Udayavani is now on Telegram. Click here to join our channel and stay updated with the latest news.

Next