Advertisement

ದಸರಾಗೆ ಮೋದಿ ಆಗಮನ ಖಚಿತವಾಗಿಲ್ಲ: ಸಿಎಂ

08:38 PM Sep 15, 2022 | Team Udayavani |

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ,  ಪ್ರಧಾನಮಂತ್ರಿಗಳ ಹಲವು ಕಾರ್ಯಕ್ರಮಗಳ ಪಟ್ಟಿಯನ್ನು ನೀಡಲಾಗಿದೆ. ಆದರೆ, ಅದರಲ್ಲಿ ದಸರಾ ಕಾರ್ಯಕ್ರಮದ ಬಗ್ಗೆ ಇನ್ನೂ ಖಚಿತತೆ ಇಲ್ಲ. ಮತ್ತೂಮ್ಮೆ ಖಚಿತಪಡಿಸಿಕೊಂಡ ನಂತರ ತಿಳಿಸಲಾಗುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next