Advertisement

ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

12:47 PM Dec 07, 2021 | Team Udayavani |

ಬೆಳಗಾವಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೆಳಗಾವಿ ವಿಭಾಗ ಪದಾಧಿಕಾರಿಗಳ ಸಭೆಗೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ.

Advertisement

ಇಲ್ಲಿಯ ಕಿಣಯೇ-ಜಾಂಬೋಟಿ ರಸ್ತೆಯಲ್ಲಿರುವ ರೆಜೆಂಟಾ ರೆಸಾರ್ಟ್ ನಲ್ಲಿ ನಡೆದಿರುವ ಬಿಜೆಪಿ ಸಭೆಗೆ ಮುಖ್ಯಮಂತ್ರಿಗಳು ಆಗಮಿಸಿದ್ದಾರೆ.

ಸಚಿವರಾದ ಉಮೇಶ ಕತ್ತಿ, ಶಶಿಕಲಾ‌ ಜೊಲ್ಲೆ, ಶ್ರೀಮಂತ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದರಾದ ಮಂಗಲಾ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಆನಂದ‌ ಮಾಮನಿ, ಲಕ್ಷ್ಮಣ ಸವದಿ, ಅನಿಲ್‌ ಬೆನಕೆ, ಅಭಯ ಪಾಟೀಲ, ಮಹಾದೇವಪ್ಪ ಯಾದವಾಡ,  ಮಹಾಂತೇಶ ದೊಡಗೌಡ್ರ, ದುರ್ಯೋಧನ‌ ಐಹೊಳೆ, ಪಿ.‌ರಾಜೀವ, ಮುಖಂಡರಾದ ಡಾ.‌ ಪ್ರಭಾಕರ ಕೋರೆ, ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಇತರರು ಪಾಲ್ಗೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next