Advertisement

ಬಿಜೆಪಿ ನಿಧಿಗೆ 1000 ರೂ. ದೇಣಿಗೆ ನೀಡಿದ ಸಿಎಂ ಬೊಮ್ಮಾಯಿ

08:12 PM Dec 25, 2021 | Team Udayavani |

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಿಜೆಪಿ ನಿಧಿಗೆ ಶನಿವಾರ 1000 ರೂ ದೇಣಿಗೆ ನೀಡಿದ್ದಾರೆ.

Advertisement

ಟ್ವೀಟ್ ಮಾಡಿರುವ ಸಿಎಂ, ಮಾಜಿ ಪ್ರಧಾನಿ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡ ಕಿರು ದೇಣಿಗೆ ಅಭಿಯಾನದ ಭಾಗವಾಗಿ ನಮ್ಮ ಪಕ್ಷದ ನಿಧಿಗೆ ₹1000 ದೇಣಿಗೆ ನೀಡಿದ್ದೇನೆ. ಬನ್ನಿ ಬಲಿಷ್ಟ ಭಾರತದ ನಿರ್ಮಾಣಕ್ಕಾಗಿ ಬಿಜೆಪಿಯನ್ನು ಸದೃಡ ಗೊಳಿಸೋಣ. ಎಂದು ಬರೆದಿದ್ದಾರೆ.

ಭಾರತೀಯ ಜನತಾ ಪಕ್ಷದ ಸಂಘಟನೆಗೆ ನೆರವು ನೀಡುವ ನಿಟ್ಟಿನಲ್ಲಿ ಪಕ್ಷದ ಬೆಂಬಲಿಗರು ಸಣ್ಣ ಮೊತ್ತದ ದೇಣಿಗೆ ನೀಡುವ ಮೂಲಕ ನೆರವು ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮನವಿ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next