Advertisement

ಜಿಎಸ್‌ಟಿ ಸಭೆಯಲ್ಲಿ ಭಾಗವಹಿಸಲು ಚಂಡೀಗಢಕ್ಕೆ ತೆರಳಿದ ಸಿಎಂ ಬೊಮ್ಮಾಯಿ

02:53 AM Jun 28, 2022 | Team Udayavani |

ಬೆಂಗಳೂರು: ಚಂಡೀಗಢ ದಲ್ಲಿ ಮಂಗಳವಾರದಿಂದ 2 ದಿನಗಳ ಕಾಲ ನಡೆಯಲಿರುವ ಜಿಎಸ್‌ಟಿ ಸಭೆ ಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸಂಜೆಯೇ ಹೊಸದಿಲ್ಲಿಗೆ ತೆರಳಿದ್ದಾರೆ.

Advertisement

ರಾಜ್ಯಗಳಿಗೆ ಕೇಂದ್ರ ಸರಕಾರ ನೀಡುವ ಜಿಎಸ್‌ಟಿ ಪರಿಹಾರ ಈ ತಿಂಗಳಲ್ಲಿ ಮುಕ್ತಾಯವಾಗಲಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಅವಧಿ ವಿಸ್ತರಣೆ, ಕೆಲವು ಉತ್ಪನ್ನಗಳ ಸ್ಲ್ಯಾಬ್ ಬದಲಾವಣೆ ಸಹಿತ ಹಲವು ಪ್ರಸ್ತಾವಗಳ ಕುರಿತು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next