Advertisement
ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ಹತ್ಯೆ ಆರ್ಗನೈಸಡ್ ಕ್ರೈಂ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತ ಗತಿಯಲ್ಲಿ ನಡೆಯುತ್ತಿದೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದ್ದು, ಪ್ರಕರಣವನ್ನು ಎನ್ಐಎ ಗೆ ವಹಿಸಲು ತೀರ್ಮಾನಿಸಿದ್ದೇವೆ, ಅದಕ್ಕೆ ಸಂಬಂಧಿಸಿದಂತೆ ಎನ್ ಐಎಗೆ ಪತ್ರ ಬರೆಯುವುದಕ್ಕೆ ಹೇಳಿದ್ದೇನೆ ಎಂದರು.
Advertisement
ಪ್ರವೀಣ್ ಹತ್ಯೆ ಪ್ರಕರಣ ಎನ್ಐಎಗೆ ವಹಿಸಿದ ಸಿಎಂ ಬೊಮ್ಮಾಯಿ
02:30 PM Jul 29, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.