Advertisement

ʼಕೈʼ ನಾಯಕರು ಸೋಲಿನ ಹತಾಶೆಯಿಂದ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ: ಸಿಎಂ ಬೊಮ್ಮಾಯಿ

10:05 AM Apr 25, 2023 | Team Udayavani |

ಹುಬ್ಬಳ್ಳಿ: ಸಕಾರಣವಿಲ್ಲದೆ ಭ್ರಷ್ಟ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ನವೆ ಆರೋಪ ರಾಜ್ಯದ ಜನತೆಗೆ ಮಾಡಿದ ಅವಮಾನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಸೋಲಿನ ಹತಾಶೆ ಯಿಂದ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಕ್ಕೆ ಮುಂದಾಗಿದ್ದಾರೆ. ಜನ ಎಲ್ಲವನ್ನು ನೋಡುತ್ತಿದ್ದಾರೆ.

ಇದನ್ನೂ ಓದಿ: ಮಾಜಿ ಸಚಿವ, ಕಿತ್ತೂರಿನ ಧಣಿ ಡಿ.ಬಿ.‌ಇನಾಮದಾರ್ ವಿಧಿವಶ

ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನೂರಕ್ಕೆ ನೂರಷ್ಟು ಖಚಿತ. ಇದನ್ನು ಅರಿತು ನನ್ನ ವಿರುದ್ಧ ವೈಯಕ್ತಿಕ ದಾಳಿಗೆ ಮುಂದಾಗಿದ್ದಾರೆ ಎಂದು ಸಿಎಂಆರೋಪಿಸಿದರು

Advertisement

Udayavani is now on Telegram. Click here to join our channel and stay updated with the latest news.

Next