Advertisement

ಶಾಸಕ ವಿಶ್ವನಾಥ್ ಹತ್ಯೆ ಸಂಚಿನ ಬಗ್ಗೆ ಮಾಹಿತಿಯಿಲ್ಲ: ಸಿಎಂ ಬೊಮ್ಮಾಯಿ

11:52 AM Dec 01, 2021 | Team Udayavani |

ಹುಬ್ಬಳ್ಳಿ: ಬೆಂಗಳೂರಿನ ಯಲಹಂಕದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ ಅವರ ಹತ್ಯೆಗೆ ಸಂಚು ಮಾಡಿರುವ ಕುರಿತು ಯಾವುದೇ ಮಾಹಿತಿಯಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು, ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಇಲ್ಲಿನ ಹೋಟೆಲೊಂದರಲ್ಲಿ ವಿಧಾನ ಪರಿಷತ್ ಚುನಾವಣೆ ಕುರಿತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಃ ಶಾಸಕ ಎಸ್.ಆರ್.ವಿಶ್ವನಾಥ ಜೊತೆಗೆ ಮಾತನಾಡುತ್ತೇನೆ. ಅದರ ಆಧಾರದ ಮೇಲೆ ಕಾನೂನು ಕ್ರಮ ಕೈಗೊಕೊಳ್ಳಲಾಗುವುದು ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾದರೆ ಬಿಗಿ ಕ್ರಮ ಖಚಿತ: ಆರ್.ಅಶೋಕ್

Advertisement

Udayavani is now on Telegram. Click here to join our channel and stay updated with the latest news.

Next