Advertisement

ಮಕ್ಕಳ‌ ದಿನಾಚರಣೆ: ಜವಾಹರಲಾಲ್ ನೆಹರು ಜನ್ಮಜಯಂತಿಯಂದು ಮುಖ್ಯಮಂತ್ರಿ‌ ಸೇರಿ ಗಣ್ಯರ ಸ್ಮರಣೆ

12:05 PM Nov 14, 2021 | Team Udayavani |

ಬೆಂಗಳೂರು: ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

Advertisement

ದೇಶದ ಪ್ರಥಮ ಪ್ರಧಾನಮಂತ್ರಿ ಪಂ. ಶ್ರೀ ಜವಾಹರಲಾಲ್ ನೆಹರು ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಕಾಮನೆಗಳು ಎಂದು ಸಿಎಂ ಬೊಮ್ಮಾಯಿ ಶುಭ ಹಾರೈಸಿದ್ದಾರೆ.

Koo App

ದೇಶದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಕಾಮನೆಗಳು.

#ChildrensDay2021 #JawaharlalNehru

Advertisement

CM of Karnataka (@CMOKarnataka) 14 Nov 2021

ಸ್ವಾತಂತ್ರ್ಯ ಚಳವಳಿಯ ಮುಂಚೂಣಿ ನಾಯಕ, ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯಂದು, ಅವರ ಸಂಸ್ಮರಣೆಗಳ ಜೊತೆಗೆ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಹೊಣೆಗಾರಿಕೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

Koo App

ಸ್ವಾತಂತ್ರ್ಯ ಚಳವಳಿಯ ಮುಂಚೂಣಿ ನಾಯಕ, ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯಂದು, ಅವರ ಸಂಸ್ಮರಣೆಗಳ ಜೊತೆಗೆ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಹೊಣೆಗಾರಿಕೆ.

BS Yediyurappa (@bsybjp) 14 Nov 2021

ಅರಗ ಜ್ಞಾನೇಂದ್ರ

ಎಸ್ ಟಿ ಸೋಮಶೇಖರ್

Advertisement

Udayavani is now on Telegram. Click here to join our channel and stay updated with the latest news.

Next