Advertisement

ನಾಳೆ ದಕ್ಷಿಣ ಕನ್ನಡ, ಬಂಟ್ವಾಳ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಸಿಎಂ ಭೇಟಿ

08:25 AM Aug 12, 2019 | Team Udayavani |

ದಕ್ಷಿಣ ಕನ್ನಡ ;ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೋಮವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಪ್ರವಾಹ ಮತ್ತು ಭೂಕುಸಿತ ಉಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.  ಈ ಮೊದಲಿನ ಕಾರ್ಯಕ್ರಮದಂತೆ ಮುಖ್ಯಮಂತ್ರಿಗಳು ಇಂದೇ ಮಂಗಳೂರಿಗೆ ಭೇಟಿ ನೀಡಬೇಕಾಗಿತ್ತು.

Advertisement

ಪ್ರಸ್ತುತ ಹವಾಮಾನದಲ್ಲಿ ವೈಮಾನಿಕ ಸಮೀಕ್ಷೆ ಸಾಧ್ಯವಿಲ್ಲದ ಕಾರಣ ರಸ್ತೆ ಮೂಲಕವೇ ಪ್ರವಾಹ ಪೀಡಿತ ಸ್ಥಳಗಳಿಗೆ ಅವರು ಭೇಟಿ ನೀಡಲಿದ್ದಾರೆ.

 

ಬಂಟ್ವಾಳ: ಬಂಟ್ವಾಳ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರವಿವಾರ ಬೆಳಗ್ಗೆ ಭೇಟಿ ಭೇಟಿ ನೀಡಲಿದ್ದಾರೆ.

ಸೋಮವಾರದಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಪ್ರವಾಹ ಮತ್ತು ಭೂಕುಸಿತ ಉಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಈ ಮುಂಚಿನ ಕಾರ್ಯಕ್ರಮದಂತೆ ಮುಖ್ಯಮಂತ್ರಿಗಳು ಇಂದೇ ಮಂಗಳೂರಿಗೆ ಭೇಟಿ ನೀಡಬೇಕಾಗಿತ್ತು.

Advertisement

ಪ್ರಸ್ತುತ ಹವಾಮಾನದಲ್ಲಿ ವೈಮಾನಿಕ ಸಮೀಕ್ಷೆ ಸಾಧ್ಯವಿಲ್ಲದ ಕಾರಣ ರಸ್ತೆ ಮೂಲಕವೇ ಪ್ರವಾಹ ಪೀಡಿತ ಸ್ಥಳಗಳಿಗೆ ಅವರು ಭೇಟಿ ನೀಡುವರು.

ಇಂದು(ಆ. 10ರಂದು) ಸಂಜೆ 4.30ಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಲಿದ್ದಾರೆ.

ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಅವರು ಶನಿವಾರ ಬಂಟ್ವಾಳದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next