Advertisement

ಸಿಎಂ ತಮಿಳುನಾಡು ಪ್ರವಾಸ ರದ್ದು

11:42 PM May 18, 2019 | Team Udayavani |

ಮೈಸೂರು: ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಶನಿವಾರ ಮಧ್ಯಾಹ್ನ ಮೈಸೂರಿಗೆ ಆಗಮಿಸಿದರು.

Advertisement

ತಿರುಪತಿ ಭೇಟಿ ನಂತರ ಅವರು ತಮಿಳುನಾಡು ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ, ತಮಿಳುನಾಡು ಪ್ರವಾಸ ರದ್ದುಪಡಿಸಿ, ಎಚ್‌.ಡಿ.ರೇವಣ್ಣ ಅವರೊಂದಿಗೆ ಮೈಸೂರಿಗೆ ಆಗಮಿಸಿ, ನಗರದ ಖಾಸಗಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್‌ ಜೊತೆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next