Advertisement

Bantwal ಸಿಎಂ ಅವಹೇಳನಕಾರಿ ಪೋಸ್ಟ್‌: ದೂರು ದಾಖಲು

11:23 PM Oct 11, 2023 | Team Udayavani |

ಬಂಟ್ವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಆರೋಪಿ ಸೋಮನ ಗೌಡ ಎಂಬಾತ ಜೈಕರ್ನಾಟಕ ಎಂಬ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಹರಿಯಬಿಟ್ಟಿದ್ದಾನೆ ಎಂದು ಆರೋಪಿಸಿ ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ನಂದಾವರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next