Advertisement

ಮಂಗಳೂರು ದಸರಾ ಉದ್ಘಾಟನೆಗೆ ಸಿಎಂ

10:13 AM Sep 23, 2018 | |

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅ. 10 ರಿಂದ 19ರ ವರೆಗೆ ನಡೆಯುವ ನವರಾತ್ರಿ ಉತ್ಸವ- ಮಂಗಳೂರು ದಸರಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ನೆರವೇರಿಸಲಿದ್ದಾರೆ ಎಂದು ಮಾಜಿ ಕೇಂದ್ರಸಚಿವ ಜನಾರ್ದನ ಪೂಜಾರಿ ತಿಳಿಸಿದ್ದಾರೆ. 10 ದಿನಗಳ ಕಾಲ ಮಂಗಳೂರು ದಸರಾ  ಅದ್ದೂರಿಯಾಗಿ ನಡೆಯಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next