Advertisement

ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ?

07:30 AM Aug 19, 2017 | Team Udayavani |

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಗಸ್ಟ್‌ 31 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ
ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರಿಗೆ ಹೈಕಮಾಂಡ್‌ ಟಿಕೆಟ್‌ ನೀಡಿದೆ.

Advertisement

ಸೋಮವಾರ ಇಬ್ರಾಹಿಂ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಸದಸ್ಯೆ ವಿಮಲಾಗೌಡ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ನಲ್ಲಿ ಸಂಖ್ಯಾ ಬಲದ ಕೊರತೆಯಿಂದ ಅಭ್ಯರ್ಥಿಗಳನ್ನು ಹಾಕದಿರಲು ನಿರ್ಧರಿಸಿವೆ. ಹೀಗಾಗಿ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next