Advertisement

ರಾಜ್ಯದಲ್ಲೂ ಸಿಎಂ ಜೈಲಿನಿಂದಲೇ ಆಡಳಿತ ನಡೆಸುವ ಸ್ಥಿತಿ ಸಾಧ್ಯತೆ: ಟಿ.ಎಸ್‌. ಶ್ರೀವತ್ಸ

11:56 PM Aug 12, 2024 | Team Udayavani |

ಮೈಸೂರು: ರಾಜ್ಯದಲ್ಲೂ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಮಾದರಿ ಆಡಳಿತ ಜಾರಿಯಾಗಲಿದ್ದು, ಜೈಲಿನಿಂದಲೇ ಆಡಳಿತ ಮಾಡುವ ಪರಿಸ್ಥಿತಿ ಎದುರಾಗಲಿದೆ ಎಂದು ಶಾಸಕ ಟಿ.ಎಸ್‌. ಶ್ರೀವತ್ಸ ಭವಿಷ್ಯ ನುಡಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿತ್ತು. ಕಾಂಗ್ರೆಸ್‌ ಹೈಕಮಾಂಡ್‌ ಈ ಬಗ್ಗೆ ಸೂಚಿಸಬೇಕಿತ್ತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next