Advertisement
ಗುರುವಾರ ಮುಖ್ಯಮಂತ್ರಿಯವರು ನಗರದ ನಿವಾಸಕ್ಕೆ ಆಗಮಿಸಿದ ವಿಷಯ ತಿಳಿದು ದೇಶಪಾಂಡೆ ನಗರದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿನಿಯರಾದ ತ್ರಿವೇಣಿ ಹಾಲಾಪುರ ಹಾಗೂ ಶ್ರೇಯಾ ಪ್ರಭು ಇಲ್ಲಿನ ವಿಶ್ವೇಶ್ವರ ನಗರದ ನಿವಾಸಕ್ಕೆ ಆಗಮಿಸಿದ್ದರು. ಫೋಟೋಗಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅವರ ನಿವಾಸದ ಮುಂದೆ ಕಾದಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ನಂತರ ಹೊರಡುತ್ತಿದ್ದ ವೇಳೆ ನೇರವಾಗಿ ಮುಖ್ಯಮಂತ್ರಿಗಳ ಬಳಿಗೆ ಹೋಗಿ ವಿದ್ಯಾರ್ಥಿನಿಯರು ಸೆಲ್ಫಿಯ ಇಂಗಿತ ವ್ಯಕ್ತಪಡಿಸಿದರು.
Advertisement
ವಿದ್ಯಾರ್ಥಿಗಳ ಬೇಡಿಕೆಗೆ ಸಿಎಂ ಸ್ಪಂದನೆ : ಮಕ್ಕಳ ಜೊತೆ ಬೊಮ್ಮಾಯಿ ಫೋಟೋ
07:52 PM Sep 16, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.