Advertisement

ಸಿಎಂ ರಾಜೀನಾಮೆ: ಸಚಿವರ ಆಪ್ತ ಸಿಬಂದಿ ಬಿಡುಗಡೆ

10:49 PM May 16, 2023 | Team Udayavani |

ಬೆಂಗಳೂರು: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ಬೆನ್ನಲ್ಲೇ ಎಲ್ಲ ಸಚಿವರು ಮತ್ತು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳ ಆಪ್ತ ಶಾಖೆ, ಸಲಹೆಗಾರರ ಆಪ್ತ ಶಾಖೆ, ಸಚಿವರ ಸ್ಥಾನಮಾನ ಹೊಂದಿರುವ ಪ್ರಾಧಿಕಾರಗಳ ಆಪ್ತಶಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬಂದಿಯನ್ನು ಕಾರ್ಯಮುಕ್ತಗೊಳಿಸಿ ಮಂಗಳವಾರ ಸರಕಾರ ಆದೇಶ ಹೊರಡಿಸಿದೆ.

Advertisement

ಉದ್ದೇಶಿತ ಶಾಖೆಗಳಲ್ಲಿ ಒಪ್ಪಂದದ ಮೇರೆಗೆ ಅಥವಾ ಗುತ್ತಿಗೆ ಆಧಾರದ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಕಾರ್ಯಮುಕ್ತಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next