Advertisement
ವಿಧಾನಸೌಧದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡುತ್ತ, ಹಳೆ ಮೈಸೂರು ಭಾಗದ ಉಸ್ತುವಾರಿ ನನಗೆ ಕೊಟ್ಟ ಮೇಲೆ ಮುಖ್ಯಮಂತ್ರಿಯವರಲ್ಲಿ ನಡುಕ ಉಂಟಾಗಿದೆ ಎಂಬ ಸದಾನಂದಗೌಡರ ಮಾತಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿಯವರು, ವರುಣ ಕ್ಷೇತ್ರದಿಂದ ಸ್ಪರ್ಧಿಸಿ ಸದಾನಂದಗೌಡರು ಗೆದ್ದು ತೋರಿಸಲಿ ಎಂದು ತಿರುಗೇಟು ನೀಡಿದರು.
Advertisement
ವರುಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲಿ: ಡಿವಿಎಸ್ಗೆ ಸವಾಲು
07:00 AM Dec 11, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.