Advertisement
ರೇಸ್ಕೋರ್ಸ್ ರಸ್ತೆಯಲ್ಲಿ ತಾಜ್ ವೆಸ್ಟೆಂಡ್ ಹೋಟೆಲ್ ಹಿಂಭಾಗವಿರುವ ಸರ್ಕಾರಿ ಬಂಗಲೆಯಲ್ಲಿ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವಾಸ್ತವ್ಯ ಇದ್ದರು. ನಂತರ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದಾಗ ಅದೇ ಬಂಗಲೆ ಕೊಡುವಂತೆ ಕೋರಿಕೆ ಸಲ್ಲಿಸಿದ್ದರು. ಆದರೆ, ಆ ಬಂಗಲೆಯನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ಗೆ ನೀಡಲಾಗಿತ್ತು.
Advertisement
ಸರ್ಕಾರಿ ಬಂಗಲೆಯಲ್ಲಿ ವಾಸ್ತವ್ಯಕ್ಕೆ ಮುಂದಾದ ಸಿಎಂ
11:02 PM Jun 01, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.