Advertisement

Dinesh Gundu Rao “ಕನ್ನಡದಲ್ಲಿ ಔಷಧ ಚೀಟಿ ಬಗ್ಗೆ ಸಿಎಂ ಗಮನಕ್ಕೆ ತರುವೆ’

11:32 PM Sep 12, 2024 | Team Udayavani |

ಬೆಂಗಳೂರು: ಸರಕಾರಿ ವೈದ್ಯರೆಲ್ಲರೂ ಕನ್ನಡದಲ್ಲಿಯೇ ಔಷಧ ಸಲಹಾ ಚೀಟಿ ಬರೆಯಬೇಕೆಂಬ ನಿಯಮ ಕೇವಲ ಒಂದು ಆದೇಶದ ಮೂಲಕ ಜಾರಿಗೆ ಬರುವ ವಿಚಾರವಲ್ಲ ಎಂದಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ವೈದ್ಯಕೀಯ ಕ್ಷೇತ್ರದಲ್ಲಿ ಇದು ಎಷ್ಟರ ಮಟ್ಟಿಗೆ ಎಂಬುದನ್ನು ಪರಾಮರ್ಶಿಸಬೇಕಿದೆ.

Advertisement

ಹೀಗಾಗಿ ಸಿಎಂ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಅವರು ಬರೆದಿದ್ದ ಪತ್ರಕ್ಕೆ ಪ್ರತಿಯಾಗಿ ಪತ್ರ ಬರೆದಿರುವ ಸಚಿವರು, ತಾವು ಮಾಡಿರುವ ಸಲಹೆ ಅತ್ಯಂತ ಮಹತ್ವಪೂರ್ಣ ವಿಷಯವೆನಿಸಿತು.

 

Advertisement

Udayavani is now on Telegram. Click here to join our channel and stay updated with the latest news.

Next