Advertisement

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

08:25 PM Oct 23, 2021 | Team Udayavani |
ಕೋಟೇಶ್ವರ : ಕರ್ನಾಟಕ ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿದೆ. ರಾಜ್ಯವು ಆರ್ಥಿಕ, ಸಾಮಾಜಿಕ ಹಾಗೂ ಶೆ„ಕ್ಷಣಿಕ ಕ್ಷೇತ್ರದಲ್ಲಿ ಬಹಳಷ್ಟು ಸುಧಾರಣೆಗೊಂಡಿದೆ ಎಂದು ಸಚಿವ ಡಾ.ಅಶ್ವಥನಾರಾಯಣ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next