Advertisement
ತಮಿಳುನಾಡಿನ ಕನ್ಯಾಕುಮಾರಿ ಮೂಲದ ಆರು ಮಂದಿ ಮೀನುಗಾರರು ಇರಾನ್ ಮೂಲದ ಸೈಯದ್ ಸೌದ್ ಅನ್ಸಾರಿ ಎಂಬವರಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ ಮೀನುಗಾರರನ್ನು ಕನಿಷ್ಠವಾಗಿ ನಡೆಸಿಕೊಳ್ಳಲಾಗಿದ್ದು, ಅವರಿಗೆ ಮೂಲಭೂತ ಜೀವನ ಪರಿಸ್ಥಿತಿಗಳನ್ನೂ ಸಹ ಒದಗಿಸಿರಲ್ಲ. ಹೀಗಾಗಲಿ ಹಡಗನ್ನು ಬಳಸಿ ಇರಾನ್ನಿಂದ ಭಾರತಕ್ಕೆ ಪರಾರಿಯಾಗಲು ನಿರ್ಧರಿಸಿದ್ದರು ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ.
Advertisement
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
05:46 PM May 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.