Advertisement

ಕರಾವಳಿ: “ಆರೆಂಜ್‌ ಅಲರ್ಟ್‌’: ಬಿರುಸಿನ ಮಳೆ ಸಾಧ್ಯತೆ

01:52 AM Jun 26, 2022 | Team Udayavani |

ಮಂಗಳೂರು/ ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಜೂ. 26ರಂದು ಆರೆಂಜ್‌ ಅಲರ್ಟ್‌, ಜೂ. 27ರಿಂದ 29ರ ವರೆಗೆ ಎಲ್ಲೋ ಅಲರ್ಟ್‌ ಘೊಷಿಸಲಾಗಿದೆ.

Advertisement

ಈ ವೇಳೆ ಧಾರಾಕಾರ ಮಳೆ, ಗುಡುಗು ಸಹಿತ ಗಾಳಿ ಕೂಡ ಇರಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಶನಿವಾರ ಮಳೆಯಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ, ಶನಿವಾರ ಹಲವೆಡೆ ಧಾkಚಕಾರ ಮಳೆಯಾಗಿದೆ.

ಮನೆಗಳಿಗೆ ಹಾನಿ
ಗಾಳಿ ಮಳೆಯಿಂದಾಗಿ ಕಾಪು ತಾಲೂಕಿನ ಹೆಜಮಾಡಿ, ಮೂಡಬೆಟ್ಟು, ನಡಾÕಲು, ಬೆಳಪು ವ್ಯಾಪ್ತಿ ಮನೆಗಳಿಗೆ ಹಾನಿಯಾಗಿದೆ.

ಹವಾಮಾನ ಇಲಾಖೆ ಮಾಹಿತಿಯಂತೆ ಶನಿವಾರ ಮಂಗಳೂರಿನಲ್ಲಿ 29.4 ಡಿ.ಸೆ. ಗರಿಷ್ಠ ಮತ್ತು 22.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next