Advertisement

ರೋಣದಲ್ಲೇ ಕಾಲೇಜು ಮುಂದುವರಿಸಿ

10:39 AM Jun 12, 2019 | Suhan S |

ರೋಣ: ಪಟ್ಟಣದಲ್ಲಿನ ಬಸನಗೌಡ ಗಿರಡ್ಡಿ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡಕ್ಕೆ ಸ್ಥಳಾಂತರ ಮಾಡಬಾರದೆಂದು ಆಗ್ರಹಿಸಿ ಮಾಜಿ ಶಾಸಕ ಜಿ.ಎಸ್‌. ಪಾಟೀಲ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

Advertisement

ಈ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಕಾಲೇಜು ಸ್ಥಳಾಂತರ ಆದೇಶವನ್ನು ಮರುಪರಿಶೀಲನೆ ಮಾಡಿ, ಸೂಕ್ತ ನ್ಯಾಯ ಒದಗಿಸುವುದಾಗಿ ತಿಳಿಸಿದ್ದಾರೆಂದು ಮಾಜಿ ಶಾಸಕ ಜಿ.ಎಸ್‌. ಪಾಟೀಲ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next