Advertisement

ಕುಂದಾಪುರ : ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕಾಲೇಜು ಉಪನ್ಯಾಸಕ ಆತ್ಮಹತ್ಯೆ

09:57 PM Jul 23, 2022 | Team Udayavani |

ಕುಂದಾಪುರ : ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಕಡಬ ಸಮೀಪದ ನೆಲ್ಯಾಡಿ ಮೂಲದ ಆನಂದ ಗೌಡ (33) ಅವರು ತಾವಿದ್ದ ಹಂಗಳೂರಿನ ಬಾಡಿಗೆ ಕೋಣೆಯಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಅವರಿಗೆ ಎರಡು ತಿಂಗಳ ಹಿಂದೆಯಷ್ಟೇ ಉಪನ್ಯಾಸಕಿಯೊಬ್ಬರೊಂದಿಗೆ ವಿವಾಹವಾಗಿತ್ತು. ಪತ್ನಿಯೊಂದಿಗೆ ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಿದ್ದರು.

ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಸಹೋದರ ಸತೀಶ್‌ ಗೌಡ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಅಸ್ಸಾಂನ ಬರಾಕ್‌ ನದಿ ಕಣಿವೆಯಲ್ಲಿ ಮತ್ತೊಂದು ಅಭಯಾರಣ್ಯ ನಿರ್ಮಾಣಕ್ಕೆ ಅನುಮೋದನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next