Advertisement

ಶಿರಸಿ: ಕಾಲೇಜು ಹೊರಟಿದ್ದ ಯುವತಿ ಅಪಹರಣ

10:55 AM Nov 16, 2021 | Team Udayavani |

ಶಿರಸಿ: ಕಾಲೇಜಿಗೆ ಹೊರಟಿದ್ದ ಯುವತಿಯೋರ್ವಳನ್ನು‌ಕಾರಿನಲ್ಲಿ ಬಂದು ಅಪಹರಿಸಿದ ಘಟನೆ ನಗರದಲ್ಲಿ ನಡೆದಿದೆ.

Advertisement

ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ಬನವಾಸಿ ರಸ್ತೆ ಟಿಪ್ಪು ನಗರ ಕ್ರಾಸ್ ಬಳಿ  ಕಾರ್ ನಲ್ಲಿ ಬಂದು ಬಲವಂತವಾಗಿ ಮೂರು ಜನರು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಗ್ರಾಮೀಣ ಠಾಣೆ ಯಲ್ಲಿ ತಾಯಿ ರೇಣುಕಾ ಪರಮೇಶ್ವರ ಮುಕ್ಕಣ್ಣನವರ್ ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next