Advertisement

ಕಾರು-ಬೈಕ್ ಮುಖಾಮುಖಿ ಢಿಕ್ಕಿ: ಧರ್ಮಸ್ಥಳಕ್ಕೆ ತೆರಳುತ್ತಿದ್ದ ದಂಪತಿ ಸಾವು!

10:27 AM Mar 13, 2022 | Team Udayavani |

ಚಿಕ್ಕಮಗಳೂರು: ಕಾರು – ಬೈಕ್‌ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌.

Advertisement

ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿಮೇಲೆ ಘಟನೆ‌ ನಡೆದಿದ್ದು ಕಾರು ಢಿಕ್ಕಿಯಾಗುತ್ತಿದ್ದಂತೆ ಬೈಕ್ ಕಂದಕಕ್ಕೆ ಬಿದ್ದಿದೆ. ಪರಿಣಾಮ ಬೈಕ್ ಹೊತ್ತಿ ಉರಿದಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ? ಗುಜರಾತ್‌ ಜತೆ ರಾಜ್ಯದಲ್ಲೂ ಚುನಾವಣೆಗೆ ನಡೆದಿದೆ ಚಿಂತನೆ

ಬೀರೂರು ಕಾರೇಹಳ್ಳಿ ಮೂಲದ ಆನಂದ್ (35 ವ) ಮತ್ತು ಲಕ್ಷ್ಮೀ (33 ವ) ದಂಪತಿ ಮೃತಪಟ್ಟಿದ್ದಾರೆ. ದಂಪತಿಗಳು ಬೈಕಿನಲ್ಲಿ ಧರ್ಮಸ್ಥಳಕ್ಕೆ ಹೋಗುವಾಗ ಈ ಘಟನೆ‌ ಸಂಭವಿಸಿದೆ.

Advertisement

ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next