Advertisement

Puttur: ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ; ಓರ್ವ ಮೃತ್ಯು

07:37 PM Aug 18, 2024 | Team Udayavani |

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾವು ಸಮೀಪ ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಅಮ್ಚಿನಡ್ಕದ ಕ್ಷೌರಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

Advertisement

ಅಮ್ಚಿನಡ್ಕದಲ್ಲಿಕ್ಷೌರಿಕ ವೃತ್ತಿ ಮಾಡುತ್ತಿರುವ ಮಾಟ್ನೂರು ಗ್ರಾಮದ ಕಾವು ಬಜಕುಡೇಲು ದಿ. ರಾಮ ಭಂಡಾರಿ ಅವರ ಪುತ್ರ ಅವಿವಾಹಿತ ಸುರೇಶ್‌ ಭಂಡಾರಿ(45 ವ) ಮೃತಪಟ್ಟವರು. ಬೆಳಗ್ಗೆ ಬೈಕ್‌ನಲ್ಲಿ ಅಮಿcನಡ್ಕದ ಸೆಲೂನ್‌ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಕಾವಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬರುತಿದ್ದ ಪಿಕಪ್‌ ನಡುವೆ ಅಪಾಘತ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next