Advertisement ನಿಮ್ಮ ಜಿಲ್ಲೆ ಧಾರವಾಡ Big 10 Big 20 ನಿಮ್ಮ ಜಿಲ್ಲೆ Breaking News ಬಸ್ ಮತ್ತು ಕಾರಿನ ನಡುವೆ ಅಪಘಾತ: ಕಾರು ಚಾಲಕ ಸಾವು, ಇಬ್ಬರಿಗೆ ಗಾಯ 12:18 PM Nov 28, 2021 | Team Udayavani | ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಬೈಪಾಸ್ ನ ಧಾರಾವತಿ ಹನುಮಂತ ದೇವರ ದೇವಸ್ಥಾನ ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. Advertisement ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದನ್ನೂ ಓದಿ:ಗೌತಮ್ ಗಂಭೀರ್ ಗೆ ‘ಐಸಿಸ್ ಕಾಶ್ಮೀರ’ದಿಂದ ಮೂರನೇ ಬೆದರಿಕೆ ಇಮೇಲ್ ಮುಂಬಯಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಶರ್ಮಾ ಟ್ರಾವೆಲ್ಸ್ ಬಸ್ ಹಾಗೂ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. Related Articles ಸುದ್ದಿಗಳು Road mishap: ಖಾಸಗಿ ಬಸ್ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು ದಕ್ಷಿಣಕನ್ನಡ Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ ದಕ್ಷಿಣಕನ್ನಡ Nirmala Travels: ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ಇನ್ನಿಲ್ಲ ಸುದ್ದಿಗಳು Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ ಸುದ್ದಿಗಳು ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ? ನಿಮ್ಮ ಜಿಲ್ಲೆ Shimoga: ಚಾಲಕನ ನಿಯಂತ್ರಣ ತಪ್ಪಿ, ಕೆರೆಗೆ ಇಳಿದ ಖಾಸಗಿ ಬಸ್ ಸುದ್ದಿಗಳು Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ Big 10 Aranthodu: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್; ಸಂಚಾರಕ್ಕೆ ಅಡ್ಡಿ ಸುದ್ದಿಗಳು ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗಳು Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? ಸ್ಥಳಕ್ಕೆ ಉತ್ತರ ಸಂಚಾರ ಠಾಣೆ ಪೊಲೀಸರು ತೆರಳಿ, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. Advertisement Subscribe Tags : Hubballi private bus tarihala bypass sharma travels dharawad Advertisement Udayavani is now on Telegram. Click here to join our channel and stay updated with the latest news.