Advertisement

Belthangady ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ, ಗಾಯ

01:17 AM Mar 16, 2024 | Team Udayavani |

ಬೆಳ್ತಂಗಡಿ: ಉಜಿರೆ ಗ್ರಾಮದ ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಸವಾರರಿಗೆ ಗಾಯವಾಗಿದೆ. ಉಜಿರೆ ರಾಮಣ್ಣ ನಾಯ್ಕ (57) ಗಾಯಗೊಂಡವರು.

Advertisement

ರಾಮಣ್ಣ ನಾಯ್ಕ… ಅವರು ಉಜಿರೆಕಡೆಯಿಂದ ಹೋಗುವಾಗ ಧೀರಜ್‌ ಅವರು ದುಡುಕುತನದಿಂದ ಸವಾರಿ
ಮಾಡಿಕೊಂಡು ಬಂದು ಢಿಕ್ಕಿ ಹೊಡೆದಪರಿಣಾಮ ಎರಡೂ ವಾಹನಗಳ ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿ ದ್ದಾರೆ. ಅವರನ್ನು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next