Advertisement
ವಿಶ್ವ ಪರಿಸರ ದಿನ ಅಂಗವಾಗಿ ಶುಕ್ರವಾರ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು. ಕೇವಲ ಅಧಿಕಾರದ ಆಸೆಯಿಂದ ಪಕ್ಷಕ್ಕೆ ಮರಳುವವರ ಅಗತ್ಯ ನಮಗಿಲ್ಲ. ಪಕ್ಷದ ಸಿದಾಟಛಿಂತ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಾಯಕತ್ವದ ಮೇಲೆ ನಂಬಿಕೆ ಇಟ್ಟು, ತಾಲೂಕು ಮಟ್ಟದಲ್ಲಿ ಕಾರ್ಯಕರ್ತರ ಜತೆ ಬೆರೆತು ಕೆಲಸ ಮಾಡಲು ಸಿದವಿದ್ದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಹೇಳಿದರು.
Advertisement
ಅನ್ಯ ಪಕ್ಷದಿಂದ ಬರುವವರನ್ನು ಸೇರಿಸಿಕೊಳ್ಳಲು ಸಮಿತಿ ರಚನೆ
07:14 AM Jun 06, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.