Advertisement

CET ಪರೀಕ್ಷೆ ನಡೆಸುವ ಬಗ್ಗೆ ಮರುಪರಿಶೀಲಿಸಿ: ಹೈಕೋರ್ಟ್ ಸೂಚನೆ

02:19 AM Jul 29, 2020 | Hari Prasad |

ಬೆಂಗಳೂರು: ಕೋವಿಡ್ 19 ಕಾರಣದಿಂದಾಗಿ ಪರಿಸ್ಥಿತಿ ಬಿಗಡಾಯಿಸಿರುವ ಕಾರಣ ಜು. 30, 31 ಮತ್ತು ಆ. 1ಕ್ಕೆ ನಿಗದಿಯಾಗಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ನಡೆಸುವ ಬಗ್ಗೆ ಮರುಪರಿಶೀಲಿಸಿ ನಿಲುವು ತಿಳಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

Advertisement

ಸಿಇಟಿ ಮುಂದೂಡುವಂತೆ ನಿರ್ದೇಶಿಸಬೇಕು ಎಂದು ಕೋರಿದ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠವು ಜು.29ರ ಅಪರಾಹ್ನ 2.30ಕ್ಕೆ ನಿಲುವು ತಿಳಿಸಲು ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next