Advertisement

ಸ್ಪರ್ಧೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಜನಾರ್ದನ ರೆಡ್ಡಿ

08:02 PM May 08, 2022 | Team Udayavani |

ಸಿಂಧನೂರು: ರಾಜ್ಯದ ಅನೇಕ ಕಡೆಗಳಲ್ಲಿ ನನ್ನ ಸ್ಪರ್ಧೆಯ ವಿಚಾರ ಕೇಳಿ ಬರುತ್ತಿವೆ. ಆದರೆ ನಾನು ಮತ್ತು ನನ್ನ ಪತ್ನಿ ಆ ರೀತಿಯ ಯಾವ ನಿರ್ಧಾರವನ್ನೂ ಮಾಡಿಲ್ಲ ಎಂದು ಮಾಜಿ ಸಚಿವ ಜಿ.ಜನಾರ್ದನರೆಡ್ಡಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ಯಾರಿಗೆ ಟಿಕೆಟ್‌ ಕೊಟ್ಟರೂ ಅವರ ಗೆಲುವಿಗಾಗಿ ಶ್ರಮಿಸುತ್ತೇವೆ.

ಪಕ್ಷ ಏನೇ ನಿರ್ಧಾರ ಮಾಡಿದರೂ ಅದಕ್ಕೆ ಬದ್ಧರಾಗಿರುತ್ತೇವೆ ಎಂದರು.

ಇದನ್ನೂ ಓದಿ:ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿ : ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ಕರೆ

Advertisement

Udayavani is now on Telegram. Click here to join our channel and stay updated with the latest news.

Next