Advertisement

ಊರ್ಮಿಳಾ ವಿರುದ್ಧ ದೂರು

12:39 AM Apr 08, 2019 | sudhir |

ಹಿಂದೂಗಳ ಭಾವನೆಗೆ ಧಕ್ಕೆ ತರುವಂಥ ಹೇಳಿಕೆ ನೀಡಿರುವ ಆರೋಪದಲ್ಲಿ ಕಾಂಗ್ರೆಸ್‌ ನಾಯಕಿ, ನಟಿ ಊರ್ಮಿಳಾ ಮಾತೋಂಡ್ಕರ್‌ ವಿರುದ್ಧ ಬಿಜೆಪಿ ಕಾರ್ಯಕರ್ತರೊಬ್ಬರು ಮುಂಬೈನಲ್ಲಿ ಕೇಸು ದಾಖಲಿಸಿದ್ದಾರೆ.

Advertisement

ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡುವ ವೇಳೆ ಊರ್ಮಿಳಾ, “ಹಿಂದೂ ಧರ್ಮವು ಜಗತ್ತಿನಲ್ಲೇ ಅತ್ಯಂತ ಹಿಂಸಾತ್ಮಕ ಧರ್ಮವಾಗಿದೆ’ ಎಂದು ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next