Advertisement

ಸಚಿವ ಎಂ.ಬಿ.ಪಾಟೀಲ್‌ ವಿರುದ್ಧ ಎಸಿಬಿಗೆ ದೂರು

06:30 AM Mar 25, 2018 | Team Udayavani |

ಬೆಂಗಳೂರು: ವಿಶ್ವೇಶ್ವರಯ್ಯ ಜಲ ನಿಗಮದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ 25 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್‌ ಹಾಗೂ ಇಲಾಖೆ ಇಬ್ಬರು ಅಧಿಕಾರಿಗಳ ವಿರುದದ್ಧ ಬಿಜೆಪಿ ವಕ್ತಾರ ಎನ್‌.ಆರ್‌ ರಮೇಶ್‌ ಎಸಿಬಿಗೆ ದೂರು ನೀಡಿದ್ದಾರೆ.

Advertisement

ಸಚಿವ ಎಂ.ಬಿ ಪಾಟೀಲ್‌, ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳಾದ ಚೆಲುವರಾಜು, ಕೃಷ್ಣಮೂರ್ತಿ ಮತ್ತು ನ್ಯಾಷನಲ್‌ ಪ್ರಾಜೆಕ್ಟ್ ಕನ್‌ಸ್ಟ್ರಕ್ಷನ್‌ ಕಾರ್ಪೋರೇಷನ್‌ ಲಿಮಿಟೆಡ್‌ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮಕ್ಕೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next