Advertisement

BSY ಸಹಿತ ನಾಲ್ವರ ವಿರುದ್ಧ ಲೋಕಾಯುಕ್ತಕ್ಕೆ ದೂರು

11:19 PM Apr 19, 2023 | Team Udayavani |

ಬೆಂಗಳೂರು: ಸರಕಾರಿ ಜಮೀನು ಡಿ-ನೋಟಿಫಿಕೇಷನ್‌ ಮಾಡಿ ಸರಕಾರದ ಬೊಕ್ಕಸಕ್ಕೆ 74 ಕೋಟಿ ರೂ. ನಷ್ಟ ಉಂಟು ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಹಿತ ನಾಲ್ವರ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಅವರು ಬುಧವಾರ ಲೋಕಾಯುಕ್ತಕ್ಕೆ ಬುಧವಾರ ನೀಡಿದ್ದಾರೆ.
ಬಿ.ಎಸ್‌.ಯಡಿಯೂರಪ್ಪ, ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುವ ವೆಂಕಟಮ್ಮ, ಕೆ.ಉಮಾಪತಿ ಮತ್ತು ಎಸ್‌.ಜಿ ವಿಜಯಲಕ್ಷ್ಮೀ ವಿರುದ್ದ ದೂರು ದಾಖಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next