Advertisement
ಕಡಿಮೆ ನೀರಿನಲ್ಲಿಯೂ ಕೃಷಿ ಸಾಧನೆ ಮಾಡುವ ಕೋಲಾರದ ರೈತರು ಇಡೀ ರಾಜ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಸಮಗ್ರ ಕೃಷಿ ಪದ್ಧತಿ ಎನ್ನುವುದು ರೈತರನ್ನು ಒಂದಲ್ಲ ಒಂದು ರೀತಿಯಲ್ಲಿ ಕೈಹಿಡಿಯುತ್ತದೆ. ಸಾಲ ಮಾಡಿದೆನೆಂದು ಕೊರಗುವುದನ್ನು ಬಿಟ್ಟು ಅದರಿಂದ ಹೊರಬಂದು ಆದಾಯವನ್ನು ದ್ವಿಗುಣಗೊಳಿಸುವುದು ಹೇಗೆ ಎಂಬುದನ್ನು ದುರ್ಗಪ್ಪ ಅಂಗಡಿ ಮಾಡಿ ತೋರಿಸಿದ್ದಾರೆ. ಇಂತಹ ರೈತರು ಎಲ್ಲಾ ಅನ್ನದಾತರಿಗೂ ಸ್ಫೂರ್ತಿ ಎಂದು ಬಿ.ಸಿ.ಪಾಟೀಲ್ ಶ್ಲಾಘಿಸಿದರು.
Advertisement
ಆತ್ಮಹತ್ಯೆಗೆ ಯತ್ನಿಸಿದ ರೈತನ ಬದುಕು ಬದಲಾಯಿಸಿದ ‘ಸಮಗ್ರ ಕೃಷಿ ಪದ್ಧತಿ’: ಸಚಿವರ ಶ್ಲಾಘನೆ
12:29 PM Feb 10, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.