Advertisement

ಮೇವು ಹಗರಣ ನಡೆದಿದ್ದರೆ ಸಮಗ್ರ ತನಿಖೆ: ಸಚಿವ ಸತೀಶ ಜಾರಕಿಹೊಳಿ

09:57 PM Jun 19, 2024 | Team Udayavani |

ಬೆಳಗಾವಿ: ಮೇವು ಖರೀದಿಯಲ್ಲಿ ಹಗರಣ ನಡೆದಿರುವ ಬಗ್ಗೆ ಇದುವರೆಗೆ ಯಾರು ದೂರು ನೀಡಿಲ್ಲ. ಈ ಬಗ್ಗೆ ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಶು ಸಂಗೋಪನೆ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಮೇವು ಖರೀದಿಗೆ ಮಂಜೂರಾದ 6 ಕೋಟಿ ರೂ. ಅನುದಾನಲ್ಲಿ ಅವ್ಯವಹಾರ ಆಗಿದೆ ಎಂಬ ಆರೋಪದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಇಲಾಖೆಯಲ್ಲಿ ಏನಾಗಿದೆ, ಅನುದಾನ ಹೇಗೆ ಬಳಕೆ ಮಾಡಲಾಗಿದೆ ಎಂಬ ಮಾಹಿತಿ ಪಡೆದುಕೊಳ್ಳಲಾಗುವುದು. ಜಿಲ್ಲಾ ಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next