Advertisement
ಈ ಜಾಗದ ವಿಚಾರ ನ್ಯಾಯಾಲಯದಲ್ಲಿದೆ. ಸ್ವಚ್ಛತೆ ಕಾರ್ಯದ ಬಗ್ಗೆ ಸ್ಥಳೀಯ ಕಾರ್ಪೋರೇಟರ್ ಗೂ ಮಾಹಿತಿ ನೀಡಿಲ್ಲ. ನ್ಯಾಯಾಲಯದ ಆದೇಶವೂ ಇಲ್ಲ. ಈ ಜಾಗದ ವಿಚಾರವಾಗಿ ಈಗಾಗಲೇ ಉತ್ಛ ನ್ಯಾಯಾಲಯದಲ್ಲಿ ಅಪೀಲು ಮಾಡಲಾಗಿದೆ. ಏಕಾಏಕಿ ಯಾವುದೇ ಮುನ್ಸೂಚನೆ ಇಲ್ಲದೇ ಪಾಲಿಕೆ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗಿದ್ದು, ಸ್ಥಳೀಯರಲ್ಲಿ ಸಂಶಯ ಮೂಡಿಸಿದೆ ಎಂದು ಪ್ರತಿಭಟನಾಕಾರರು ದೂರಿದರು.
Advertisement
ವಿವಾದಿತ ಸ್ಥಳದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಖಂಡನೆ
03:23 PM Nov 21, 2021 | Suhan S |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.