Advertisement

ತಬ್ಲಿಘಿಗಳ ಆಸ್ತಿ ಮುಟ್ಟುಗೋಲು ಹಾಕಿ: ಶೋಭಾ

01:49 AM Apr 19, 2020 | Sriram |

ಚಿಕ್ಕಮಗಳೂರು: ತಬ್ಲೀಘಿಗಳಿಂದ ದೇಶದಲ್ಲಿ ಕೋವಿಡ್‌-19 ವೈರಸ್‌ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಚಿಕಿತ್ಸೆ ಪಡೆದುಕೊಳ್ಳಲು ಮುಂದೆ ಬರದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು, ಕೊಲೆ ಆರೋಪದಡಿ ಪ್ರಕರಣ ದಾಖಲಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

Advertisement

ಶನಿವಾರ ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ತಬ್ಲಿಘಿ ಸಮಾವೇಶದಲ್ಲಿ ಭಾಗವಹಿ ಸಿದವರಿಂದ ಕೊರೊನಾ ಪ್ರಕರಣ ಜಾಸ್ತಿಯಾಗುತ್ತಿದೆ. ಅವರು ಚಿಕಿತ್ಸೆಗೂ ಸ್ಪಂ ದಿಸುತ್ತಿಲ್ಲ. ಅನೇಕರು ನಾಪತ್ತೆ ಯಾಗಿದ್ದಾರೆ. ಅಂತಹವರಿಗೆ ನಾವು ಕಟ್ಟುವ ತೆರಿಗೆಯಿಂದ ಚಿಕಿತ್ಸೆ ನೀಡಲು ವೆಚ್ಚ ಭರಿಸಬೇಕು. ಸರಕಾರ ಅಂತಹ ವರ ಮೇಲೆ ಪ್ರಕರಣ ದಾಖಲಿಸಿ, ಆಸ್ತಿ ಮುಟ್ಟುಗೋಲು ಹಾಕಬೇಕೆಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next