Advertisement

ಸಿಎಂ ವಿರುದ್ದ ಪ್ರತಿಭಟಿಸಲು ಸಿದ್ದರಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನ

01:04 PM Dec 23, 2019 | keerthan |

ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಪ್ರತಿಭಟಿಸಲು ಸಿದ್ದರಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.

Advertisement

ಶಿವಮೊಗ್ಗದ ಪ್ರವಾಸಿ ಮಂದಿರದ ಎದುರು ಪೌರತ್ವ ಕಾಯ್ದೆ ವಿರೋಧಿಸಿ ಮುಖ್ಯಮಂತ್ರಿಗಳ ಮುಂದೆ ಪ್ರತಿಭಟಿಸಲು ಸಿದ್ದರಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಪಡಿಸಲಾಗಿದೆ.

ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಕೆಲ ಕಾರ್ಯಕರ್ತರು ಕಾರಿಗೆ ಕಪ್ಪುಪಟ್ಟಿ ಪ್ರದರ್ಶಿಸಲು ಸಿದ್ದರಾಗಿದ್ದರು.

ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಠಾವೋ ದೇಶ್ ಬಚಾವೋ  ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next